<p><strong>ಚಿಂತಾಮಣಿ</strong>: ನಗರದ ಬೆಂಗಳೂರು ರಸ್ತೆಯಲ್ಲಿರುವ ಆರ್.ಕೆ. ವಿಷನ್ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. </p>.<p>ಸಮಾಜದಲ್ಲಿ ವೈದ್ಯರ ಸೇವೆ ಗುರುತಿಸಲು ಮತ್ತು ವಿದ್ಯಾರ್ಥಿಗಳನ್ನು ಈ ವೃತ್ತಿಯತ್ತ ಆಕರ್ಷಿಸಲು ವೈದ್ಯರ ದಿನ ಆಚರಿಸಲಾಗಿದೆ ಎಂದು ಸಂಸ್ಥೆ ಕಾರ್ಯದರ್ಶಿ ಕೆ.ಆರ್. ಪ್ರೇಮಲತಾ ತಿಳಿಸಿದರು.</p>.<p>ಸಂಸ್ಥೆಯ ನಿರ್ದೇಶಕ ಡಾ. ಜಿವಿಕೆ ರೆಡ್ಡಿ, ಆಡಳಿತ ಮಂಡಳಿಯ ಕೆ.ವಿ.ತರುಣ್, ತನುಶ್ರೀ, ದುರ್ಗ ಪ್ರಸಾದ್, ಸುಗಂತಿ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ಬೆಂಗಳೂರು ರಸ್ತೆಯಲ್ಲಿರುವ ಆರ್.ಕೆ. ವಿಷನ್ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. </p>.<p>ಸಮಾಜದಲ್ಲಿ ವೈದ್ಯರ ಸೇವೆ ಗುರುತಿಸಲು ಮತ್ತು ವಿದ್ಯಾರ್ಥಿಗಳನ್ನು ಈ ವೃತ್ತಿಯತ್ತ ಆಕರ್ಷಿಸಲು ವೈದ್ಯರ ದಿನ ಆಚರಿಸಲಾಗಿದೆ ಎಂದು ಸಂಸ್ಥೆ ಕಾರ್ಯದರ್ಶಿ ಕೆ.ಆರ್. ಪ್ರೇಮಲತಾ ತಿಳಿಸಿದರು.</p>.<p>ಸಂಸ್ಥೆಯ ನಿರ್ದೇಶಕ ಡಾ. ಜಿವಿಕೆ ರೆಡ್ಡಿ, ಆಡಳಿತ ಮಂಡಳಿಯ ಕೆ.ವಿ.ತರುಣ್, ತನುಶ್ರೀ, ದುರ್ಗ ಪ್ರಸಾದ್, ಸುಗಂತಿ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>