ಅರ್ಗಾನಿಕ್ ಕಂಪನಿ ಗೊಬ್ಬರ ಮತ್ತು ಔಷಧಿಯನ್ನು ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಮಾಲೂರು ತಾಲ್ಲೂಕು ರೈತರಿಗೆ ಮಾರಾಟ ಮಾಡುವುದು ಅವರ ಉದ್ಯೋಗ. ಸೋಮವಾರ ಶ್ರೀನಿವಾಸಪುರದಲ್ಲಿ ವ್ಯಾಪಾರ ಮುಗಿಸಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ಹೋಗುತ್ತಿದ್ದರು. ರಾತ್ರಿ ಸುಮಾರು 7-30 ಸುಮಾರಿನಲ್ಲಿ ಅಡ್ಡಗಟ್ಟಿ ಬೈಕ್ ಕಿತ್ತುಕೊಂಡು ಹೋಗಿದ್ದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.