ತಾಲ್ಲೂಕಿನ ಎಸ್. ದೇವಗನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಭವನ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಕೋಶ, ಯುವ ಸಬಲೀಕರಣ ಇಲಾಖೆ ಮತ್ತು ಯಲಹಂಕ ಉಪನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ, ಗಾಂಧಿ ಅಧ್ಯಯನ ಕೇಂದ್ರದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಶಿಬಿರದಲ್ಲಿ ಮಾತನಾಡಿದರು.