ಅಬಕಾರಿ ಇಲಾಖೆ ಉಪ ಅಧೀಕ್ಷಕ ಟಿ.ಬಿ ಯೋಗಾನಂದ, ಕವಿ ಪ್ರೆಸ್ ಸುಬ್ಬರಾಯಪ್ಪ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಅಧ್ಯಕ್ಷ ಎಂ.ಚಲಪತಿಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಮಹಿಳಾ ಕಾರ್ಯದರ್ಶಿ ಪ್ರೇಮಲೀಲಾ ವೆಂಕಟೇಶ್, ಸಾಹಿತಿ ಲತಾ ಮೋಹನ್, ಜಂಬೂ ದ್ವೀಪ ಜನಸೇವಾ ಸಂಘ ಸಂಚಾಲಕ ರಮಣ್ ಅಕೇಶ್ ಉಪಸ್ಥಿತರಿದ್ದರು.