‘ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಒಳಗೆ ಶಾಲಾ ಕಾಲೇಜು, ಆಸ್ಪತ್ರೆ, ಗ್ರಂಥಾಲಯ, ಅಂಗನವಾಡಿ, ಪೊಲೀಸ್ ಠಾಣೆ, ಹಾಸ್ಟೆಲ್ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಹಾಗೂ ಇಂಗು ಗುಂಡಿ ಕಡ್ಡಾಯವಾಗಿ ನಿರ್ಮಾಣ ಮಾಡಬೇಕು. ಉಳಿಕೆ ಇರುವ ನರೇಗಾ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಹೇಳಿದರು.