<p><strong>ಚಿಕ್ಕಬಳ್ಳಾಪುರ: </strong>ಜನಧ್ವನಿ ಯಾತ್ರೆಗೆ ಬಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಜಯಕಾರದ ಘೋಷಣೆಗಳ ಮೂಲಕ ಸ್ವಾಗತಿಸಿದರು.</p>.<p>ಕಂದಾವರ ಕೆರೆಗೆ ಬಾಗಿನ ಅರ್ಪಿಸಿ ಬಂದ ನಾಯಕರನ್ನು ಬಿಬಿ ರಸ್ತೆಯಲ್ಲಿ ಸ್ವಾಗತಿಸಲಾಯಿತು.</p>.<p>ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನರತ್ತ ಕೈ ಬೀಸುತ್ತ ತೆರೆದ ವಾಹನದಲ್ಲಿ ಯಾತ್ರೆ ಆರಂಭಿಸಿದ್ದಾರೆ.ಪಕ್ಷದ ರಾಜ್ಯ ನಾಯಕರು ಸಾಥ್ ನೀಡಿದ್ದಾರೆ.</p>.<p><strong>ರಮೇಶ್ ಜಾರಕಿಹೊಳಿ ನೆನ್ನೆಯೇ ರಾಜೀನಾಮೆ ಕೊಡ ಬೇಕಿತ್ತು:</strong>ರಮೇಶ್ ಜಾರಕಿಹೊಳಿ ನಿನ್ನೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ತಮ್ಮ ಅಕ್ರಮಗಳಿಗೆ ಕರ್ನಾಟಕ ಭವನ ಸೇರಿದಂತೆ ಸರ್ಕಾರಿ ಬಂಗಲೆಗಳನ್ನು ದುರುಪಯೋಗ ಮಾಡಿಕೊಂಡಿರುವುದು ಅಕ್ರಮ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿನ ಕಂದಾವರ ಕೆರೆಗೆ ಬಾಗಿನ ಅರ್ಪಿಸಿ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಜನಧ್ವನಿ ಯಾತ್ರೆಗೆ ಬಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಜಯಕಾರದ ಘೋಷಣೆಗಳ ಮೂಲಕ ಸ್ವಾಗತಿಸಿದರು.</p>.<p>ಕಂದಾವರ ಕೆರೆಗೆ ಬಾಗಿನ ಅರ್ಪಿಸಿ ಬಂದ ನಾಯಕರನ್ನು ಬಿಬಿ ರಸ್ತೆಯಲ್ಲಿ ಸ್ವಾಗತಿಸಲಾಯಿತು.</p>.<p>ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನರತ್ತ ಕೈ ಬೀಸುತ್ತ ತೆರೆದ ವಾಹನದಲ್ಲಿ ಯಾತ್ರೆ ಆರಂಭಿಸಿದ್ದಾರೆ.ಪಕ್ಷದ ರಾಜ್ಯ ನಾಯಕರು ಸಾಥ್ ನೀಡಿದ್ದಾರೆ.</p>.<p><strong>ರಮೇಶ್ ಜಾರಕಿಹೊಳಿ ನೆನ್ನೆಯೇ ರಾಜೀನಾಮೆ ಕೊಡ ಬೇಕಿತ್ತು:</strong>ರಮೇಶ್ ಜಾರಕಿಹೊಳಿ ನಿನ್ನೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ತಮ್ಮ ಅಕ್ರಮಗಳಿಗೆ ಕರ್ನಾಟಕ ಭವನ ಸೇರಿದಂತೆ ಸರ್ಕಾರಿ ಬಂಗಲೆಗಳನ್ನು ದುರುಪಯೋಗ ಮಾಡಿಕೊಂಡಿರುವುದು ಅಕ್ರಮ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿನ ಕಂದಾವರ ಕೆರೆಗೆ ಬಾಗಿನ ಅರ್ಪಿಸಿ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>