ತಾ. ಪಂ ಇಒ ಆರ್. ಹರೀಶ್, ನಗರಸಭೆ ಪೌರಾಯುಕ್ತೆ ಡಿ.ಎಂ. ಗೀತಾ, ನಗರಸಭೆ ಅಧ್ಯಕ್ಷೆ ಎಸ್. ರೂಪ, ಉಪಾಧ್ಯಕ್ಷೆ ಭಾಗ್ಯಮ್ಮ, ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಎನ್. ಮಧುಸೂದನ ರೆಡ್ಡಿ, ಡಿ.ಎನ್. ವೆಂಕಟರೆಡ್ಡಿ, ರಾಮಪ್ಪ, ಮಂಜುಳಾ, ಕೆ.ಎಂ. ಗಾಯತ್ರಿ ಇದ್ದರು.