ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ ತರನ್ನಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಹಾಗೂ ಮುಖಂಡರಾದ ಕೆ.ವಿ.ನಾಗರಾಜ್, ಎಪಿಎಂಸಿ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ನಾಗೇಶ್, ಎಂ.ಎಫ್.ಸಿ ನಾರಾಯಣಸ್ವಾಮಿ, ಮುರಳಿ, ನಾರಾಯಣಸ್ವಾಮಿ, ಸುಬ್ಬಾರೆಡ್ಡಿ, ಸುದರ್ಶನರೆಡ್ಡಿ, ಮುನಿಸ್ವಾಮಿ ಹಾಜರಿದ್ದರು.