ಇದರಿಂದ ಕುಪಿತಗೊಂಡು ನಾಗರಾಜ್ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೆಂಕಟಲಕ್ಷ್ಮಮ್ಮ ಅವರನ್ನು
ಭಾನುವಾರ ತಹಶೀಲ್ದಾರ್ ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಆರೋಪಿಯನ್ನು ಬಂಧಿಸುವಂತೆ ಈಗಾಗಲೇ ಎಸ್ಪಿ ಆದೇಶ ನೀಡಿದ್ದಾರೆ. ಕಾನೂನಿನಂತೆ ಕ್ರಮ ಕೈಗೊಂಡು ತಮಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.