<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆ ಆಗುತ್ತಿದೆ. ಭಾನುವಾರಕ್ಕೆ ಸಕ್ರಿಯ ಸೋಂಕಿತರ ಸಂಖ್ಯೆ 309ಕ್ಕೆ ಇಳಿದಿದೆ.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣವಾಗುತ್ತಿರುವವರ ಪ್ರಮಾಣ ಶೇ 98.38ರಷ್ಟಿದೆ. ಭಾನುವಾರಕ್ಕೆ ಸೋಂಕಿನ ಒಟ್ಟು ಪ್ರಮಾಣ ಜಿಲ್ಲೆಯಲ್ಲಿ ಶೇ 0.33ರಷ್ಟಿದೆ. ಭಾನುವಾರ ಜಿಲ್ಲೆಯಲ್ಲಿ 13 ಜನರಿಗೆ ಸೋಂಕು ತಗುಲಿದೆ.</p>.<p>50 ರೋಗಿಗಳು ಗುಣವಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ 43 ವರ್ಷದ ಪುರುಷ ಮೃತಪಟ್ಟಿದ್ದಾರೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ 3, ಚಿಂತಾಮಣಿ 2, ಗೌರಿಬಿದನೂರು 2, ಶಿಡ್ಲಘಟ್ಟ ತಾಲ್ಲೂಕಿನ 1 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 8 ಮಹಿಳೆಯರು ಮತ್ತು 5 ಪುರುಷರು ಇದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 20, ಬಾಗೇಪಲ್ಲಿ 7, ಚಿಂತಾಮಣಿ 1, ಗೌರಿಬಿದನೂರು 13, ಶಿಡ್ಲಘಟ್ಟ ತಾಲ್ಲೂಕಿನ 9 ರೋಗಿಗಳು ಗುಣವಾಗಿದ್ದಾರೆ. ಭಾನುವಾರ 3,873 ಜನರ ಗಂಟಲು ಸ್ರಾವ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ.</p>.<p>ನಾಗರಿಕರು ಕೋವಿಡ್ ನಿಯಮ ಪಾಲಿಸಲು ಜಿಲ್ಲಾಡಳಿತ<br />ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆ ಆಗುತ್ತಿದೆ. ಭಾನುವಾರಕ್ಕೆ ಸಕ್ರಿಯ ಸೋಂಕಿತರ ಸಂಖ್ಯೆ 309ಕ್ಕೆ ಇಳಿದಿದೆ.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣವಾಗುತ್ತಿರುವವರ ಪ್ರಮಾಣ ಶೇ 98.38ರಷ್ಟಿದೆ. ಭಾನುವಾರಕ್ಕೆ ಸೋಂಕಿನ ಒಟ್ಟು ಪ್ರಮಾಣ ಜಿಲ್ಲೆಯಲ್ಲಿ ಶೇ 0.33ರಷ್ಟಿದೆ. ಭಾನುವಾರ ಜಿಲ್ಲೆಯಲ್ಲಿ 13 ಜನರಿಗೆ ಸೋಂಕು ತಗುಲಿದೆ.</p>.<p>50 ರೋಗಿಗಳು ಗುಣವಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ 43 ವರ್ಷದ ಪುರುಷ ಮೃತಪಟ್ಟಿದ್ದಾರೆ.</p>.<p>ಚಿಕ್ಕಬಳ್ಳಾಪುರ ತಾಲ್ಲೂಕಿನ 3, ಚಿಂತಾಮಣಿ 2, ಗೌರಿಬಿದನೂರು 2, ಶಿಡ್ಲಘಟ್ಟ ತಾಲ್ಲೂಕಿನ 1 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 8 ಮಹಿಳೆಯರು ಮತ್ತು 5 ಪುರುಷರು ಇದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 20, ಬಾಗೇಪಲ್ಲಿ 7, ಚಿಂತಾಮಣಿ 1, ಗೌರಿಬಿದನೂರು 13, ಶಿಡ್ಲಘಟ್ಟ ತಾಲ್ಲೂಕಿನ 9 ರೋಗಿಗಳು ಗುಣವಾಗಿದ್ದಾರೆ. ಭಾನುವಾರ 3,873 ಜನರ ಗಂಟಲು ಸ್ರಾವ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ.</p>.<p>ನಾಗರಿಕರು ಕೋವಿಡ್ ನಿಯಮ ಪಾಲಿಸಲು ಜಿಲ್ಲಾಡಳಿತ<br />ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>