ಮುಂಬಡ್ತಿಗೆ ಸಂಬಂಧಿಸಿದಂತೆ ಹಣವನ್ನು ಸಂಗ್ರಹಿಸಲಾಗಿದೆ. ದಾಖಲೆಗಳನ್ನು ತಿದ್ದಲಾಗಿದೆ. ಜಿ.ಪಂ ಸಿಇಒ ಶಿವಶಂಕರ್, ಉಪಕಾರ್ಯದರ್ಶಿ ಶಿವಕುಮಾರ್, ವಿಷಯ ನಿರ್ವಾಹಕರಾದ ಗಂಗರಾಜು, ಮದನ್ ವಿರುದ್ಧ ಕಾನೂನು ಕ್ರಮವಹಿಸಬೇಕು. ಇವರಿಗೆ ಸಂಬಂಧಿಸಿದ ಮೂಲದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಂಡು ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.