‘ತನ್ನ ಮಗಳ ಸಾವಿಗೆ ಪ್ರತಿಕಾರವಾಗಿ ಹರೀಶ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ವೆಂಕಟೇಶ್ ಅದಕ್ಕಾಗಿ ಸ್ನೇಹಿತ ಗಣೇಶ್ ಸಹಕಾರ ಪಡೆದಿದ್ದ. ಆರೋಪಿಗಳು ಶುಕ್ರವಾರ ರಾತ್ರಿ 11 ಬೈಕಿನಲ್ಲಿ ಹಿಂಬಾಲಿಸಿ ಚಾಕುವಿನಿಂದ 17 ಬಾರಿ ಇರಿದು ಕೊಲೆ ಮಾಡಿದ್ದಾರೆ. ಮೂರು ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ’ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.