ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಶೋಭಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಗಾಯತ್ರಮ್ಮ, ಯಶ್ವಂತ್ ಅಕಾಡೆಮಿ ಅಧ್ಯಕ್ಷ ಎಂ. ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್, ಸಮತಾ ಸೈನಿಕದಳದ ಜಿಲ್ಲಾ ಅಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ, ಮುಖ್ಯಶಿಕ್ಷಕಿ ಎಂ.ಆರ್. ರಾಧಾ, ನಗರಸಭಾ ಸದಸ್ಯ ಜೆ. ನಾಗರಾಜ್, ಪಿಡಿಒ ಮಂಜುನಾಥಚಾರಿ, ಸಂಸ್ಥೆಯ ಕಾರ್ಯದರ್ಶಿ ರಾಮಲಕ್ಷ್ಮಮ್ಮ ಇದ್ದರು.