ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಸೋಮವಾರದ ಸಂಜೆ 4 ರಿಂದ 6ರ ವರೆಗೆ ದೇವರಿಗೆ ಅಭಿಷೇಕ, ಅಲಂಕಾರ, ಆರತಿ, ಭಜನೆ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಜತೆಗೆ ಸಹಸ್ರ ದೀಪೋತ್ಸವದ ದಿನವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಿಡುಮಾಮಿಡಿ ಪೀಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಅವರು ಪ್ರವಚನ ನೀಡಲಿದ್ದಾರೆ’ ಎಂದು ಹೇಳಿದರು.