ಕಾರ್ಯಕ್ರಮದಲ್ಲಿ 42 ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ₹1.82 ಲಕ್ಷ ಸಾಲ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ ರಾಮಸ್ವಾಮಿ, ಡಿ.ಸಿ.ಸಿ ಬ್ಯಾಂಕ್ ನಿರ್ದೆಶಕರಾದ ದ್ಯಾವಪ್ಪ, ವೇದಾ ಸುದರ್ಶನ್, ಡಿ.ಸಿ.ಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಶಾಖೆ ವ್ಯವಸ್ಥಾಪಕಿ ಜ್ಯೋತಿ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ನಾಗೇಶ್, ಎ.ಪಿ.ಎಂ.ಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ಕೆ.ವಿ.ನಾಗರಾಜ್ ಉಪಸ್ಥಿತರಿದ್ದರು.