ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಬಳ್ಳಾಪುರ: ಡೀಮ್ಡ್ ಅರಣ್ಯದಿಂದ 32,486 ಎಕರೆ ಹೊರಕ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿಯಾಗಿ ಪರಿಭಾವಿತ ಅರಣ್ಯದ ಸರ್ವೆ
Published : 25 ಜೂನ್ 2024, 6:22 IST
Last Updated : 25 ಜೂನ್ 2024, 6:22 IST
ಫಾಲೋ ಮಾಡಿ
Comments
‘ಕಂದಾಯ ಅಧಿಕಾರಿಗಳು ಗಮನಿಸಬೇಕಿತ್ತು’
‘ಚಿಕ್ಕಬಳ್ಳಾಪುರ ಸಣ್ಣ ಜಿಲ್ಲೆ. ಇಲ್ಲಿಯೇ 50 ಸಾವಿರ ಎಕರೆ ಡೀಮ್ಡ್ ಅರಣ್ಯ ಎಂದು ಗುರುತಿಸಲಾಗಿದೆ. ನನ್ನ ವಿಧಾನಸಭಾ ಕ್ಷೇತ್ರದಲ್ಲಿಯೇ 20ಕ್ಕೂ ಹೆಚ್ಚು ಕೆರೆಗಳು ಕೈಗಾರಿಕೆಗೆ ಮೀಸಲಿಟ್ಟ ಮತ್ತು ಕೈಗಾರಿಕೋದ್ಯಮಿಗಳಿಗೆ ಹಂಚಿಕೆ ಮಾಡಿರುವ ಜಮೀನನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಕೆರೆ ಎಂದು ಷರಾ ಬರೆದಿದ್ದರೂ ಅಂದಿನ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿ ಡೀಮ್ಡ್ ಅರಣ್ಯಕ್ಕೆ ಸೇರಿಸಿದೆ. ಕಂದಾಯ ಅಧಿಕಾರಿಗಳು ಗಮನಿಸಬೇಕಾಗಿತ್ತು. ಗಂಭೀರವಾಗಿ ತೆಗೆದುಕೊಳ್ಳಬೇಕಾಗಿತ್ತು. ಅಕ್ಕಪಕ್ಕದ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ವಿಚಾರಿಸಿಕೊಳ್ಳಬೇಕಾಗಿತ್ತು. ಆದರೆ ಅದ್ಯಾವುದನ್ನೂ ಮಾಡಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT