<p><strong>ಗೌರಿಬಿದನೂರು:</strong> ನಗರದ ಉಪ್ಪಾರ ಕಾಲೋನಿಯಲ್ಲಿ ಮಂಗಳವಾರ ಮಾರಮ್ಮ ಮತ್ತು ಸಪ್ಪಲಮ್ಮ ದೇವಿ ದೀಪೋತ್ಸವ ನಡೆಯಿತು.</p>.<p>ನೂರಾರು ಮಹಿಳೆಯರು ದೀಪಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಮುದುಗೆರೆ ಗ್ರಾಮದ ಗ್ರಾಮದೇವತೆ ಸಪ್ಪಲಮ್ಮ ದೇವತೆಯನ್ನು ಭಕ್ತಿಯಿಂದ ಬರಮಾಡಿಕೊಂಡರು. ಮುಂಜಾನೆಯಿಂದಲೇ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಮುಖಂಡ ಸಿದ್ದಪ್ಪ, ನಾರಾಯಣಪ್ಪ, ಮುರಾರಪ್ಪ, ಪ್ರವೀಣ, ಶಶಾಂಕ್, ವಕೀಲ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಉಪ್ಪಾರ ಕಾಲೋನಿಯಲ್ಲಿ ಮಂಗಳವಾರ ಮಾರಮ್ಮ ಮತ್ತು ಸಪ್ಪಲಮ್ಮ ದೇವಿ ದೀಪೋತ್ಸವ ನಡೆಯಿತು.</p>.<p>ನೂರಾರು ಮಹಿಳೆಯರು ದೀಪಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಮುದುಗೆರೆ ಗ್ರಾಮದ ಗ್ರಾಮದೇವತೆ ಸಪ್ಪಲಮ್ಮ ದೇವತೆಯನ್ನು ಭಕ್ತಿಯಿಂದ ಬರಮಾಡಿಕೊಂಡರು. ಮುಂಜಾನೆಯಿಂದಲೇ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಮುಖಂಡ ಸಿದ್ದಪ್ಪ, ನಾರಾಯಣಪ್ಪ, ಮುರಾರಪ್ಪ, ಪ್ರವೀಣ, ಶಶಾಂಕ್, ವಕೀಲ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>