ಲಾಟರಿ ಪ್ರಕ್ರಿಯೆಯಲ್ಲಿ ಕೃಷಿ ಹೊಂಡ, ಪಾಲಿಹೌಸ್, ಈರುಳ್ಳಿ ಶೇಖರಣ ಘಟಕ, ಪ್ಯಾಕೇಜ್ ಹೌಸ್, ಮಿನಿ ಟ್ರ್ಯಾಕ್ಟರ್, ನೆರಳು ಪರದೆ, ನೀರಿನ ಟ್ಯಾಂಕರ್ಗಳಿಗಾಗಿ ಸಲ್ಲಿಸಿದ್ದ ಅರ್ಜಿಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರಜನಿ, ಅಧಿಕಾರಿಗಳಾದ ಗಂಗುಲಪ್ಪ, ರಾಜೇಶ್ ಹಾಗೂ ರೈತರು ಭಾಗವಹಿಸಿದ್ದರು.