ಗೌರಿಬಿದನೂರು: ಅಕ್ಕನ ಸಂಸಾರ ಚೆನ್ನಾಗಿರಲಿ ಎಂದು ಭಾವನ ಅನೈತಿಕ ಸಂಬಂಧ ಪ್ರಶ್ನಿಸಿ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದ ಮೈದುನನ್ನೇ ಭಾವ ಭೀಕರವಾಗಿ ಹತ್ಯೆ ಮಾಡಿಸಿ ಸೇಡು ತೀರಿಸಿಕೊಂಡಿದ್ದ ಘಟನೆ ಇತ್ತೀಚೆಗೆ ನಗರದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.