‘ಕೃಷಿಕ ಕುಟುಂಬದಲ್ಲಿ ಹುಟ್ಟಿ ಕಾರ್ಮಿಕ ವರ್ಗದ ಶೋಷಣೆಯನ್ನು ಕಣ್ಣಾರೆ ನೋಡಿದ ಅರಸು ಅವರು, ಸಮಾಜದಲ್ಲಿನ ಅಸಮಾನತೆ, ತಾರತಮ್ಯ, ಶೋಷಣೆಗಳನ್ನು ತೊಡೆದು ಹಾಕುವ ನಿಲುವು ತಳೆದು, ತಮ್ಮ ಆಡಳಿತ ಅವಧಿಯಲ್ಲಿ ಬಡವರ ಏಳಿಗೆಗಾಗಿ ದುಡಿದರು’ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಾಧುರಾವ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಉದ್ಯೋಗ ವಿನಿಮಯ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದರು.