ಚೇಳೂರು: ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ದೊರೆಯುವಂತೆ ಮಾಡಲು ಜೂನ್, ಜುಲೈ ತಿಂಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು ಅನುದಾನ ಬಿಡುಗಡೆ ಮಾಡಿದ್ದು, ಎರಡು ತಿಂಗಳ ಹಾಲಿನ ಪುಡಿಯನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಮರವಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಿ. ಮದ್ದಿರೆಡ್ಡಿ ತಿಳಿಸಿದರು.