ಮಾಜಿ ಶಾಸಕ ಶಿವಾನಂದ್ ಮಾತನಾಡಿ, ಗ್ರಾಮ, ಹೋಬಳಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಪಕ್ಷ ಪ್ರಬಲವಾಗಿದೆ. ಬಿಜೆಪಿ ಸರ್ಕಾರದ ದೌರ್ಬಲ್ಯದಿಂದ ಜನರು ರೋಸಿದ್ದಾರೆ. ಅವು ಕಾಂಗ್ರೆಸ್ಗೆ ಮತಗಳಾಗಿ ಪರಿವರ್ತನೆ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.