'ಒಕ್ಕಲಿಗರ ಪ್ರತಿಭಟನೆ ಕಾಂಗ್ರೆಸ್ ಗೆ ಸೀಮಿತವಾಗಿರುವ ಪ್ರತಿಭಟನೆ, ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಎಲ್ಲರೂ ಬೇಕಾದರೆ ರಾಜಕಾರಣ ಮಾಡಬೇಕು. ಅದು ಬಿಟ್ಟು ಒಕ್ಕಲಿಗರಿಗೆ ಮಾತ್ರ ಸೀಮಿತಗೊಳಿದರೆ ಉಳಿದವರು ಬೇಡವೆ? ಜಾತಿ, ಸಮುದಾಯದ ನಡುವೆ ರಾಜಕೀಯ ಮಾಡುವುದು ಎಷ್ಟು ಸರಿ' ಎಂದು ಪ್ರಶ್ನಿಸಿದರು.