ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಶಿಡ್ಲಘಟ್ಟ: ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಕ್ರಮಕ್ಕೆ ಒತ್ತಾಯ

ನವ ವಿವಾಹಿತೆ ವರದಕ್ಷಿಣೆ ಕಿರುಕುಳ ಆತ್ಮಹತ್ಯೆ ಪ್ರಕರಣದಲ್ಲಿ ಶಾಮೀಲು ಶಂಕೆ
Published : 17 ಅಕ್ಟೋಬರ್ 2025, 6:58 IST
Last Updated : 17 ಅಕ್ಟೋಬರ್ 2025, 6:58 IST
ಫಾಲೋ ಮಾಡಿ
Comments
ಬೇರೊಬ್ಬ ಕಾರ್ಯಕರ್ತೆ ನೇಮಕ ಭರವಸೆ 
ಕಲಾವತಿ ವಿರುದ್ಧ ಕ್ರಮ ಆಗುವವರೆಗೂ ಅಂಗನವಾಡಿ ಕೇಂದ್ರ ನಡೆಯಲು ಬಿಡುವುದಿಲ್ಲ. ಮಕ್ಕಳನ್ನು ಕೂಡ ಕೇಂದ್ರಕ್ಕೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಇದಕ್ಕೆ ಒಪ್ಪದ ಸಿಡಿಪಿಒ ಯಾರೋ ಒಬ್ಬರಿಂದ ಹಲವರಿಗೆ ತೊಂದರೆ ಆಗುವುದು ಬೇಡ. ಅವರು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಆಗುತ್ತದೆ. ಆದರೆ ಗ್ರಾಮದ ಮಕ್ಕಳು ಬಾಣಂತಿ ಗರ್ಭಿಣಿಯರು ಸರ್ಕಾರದ ಸವಲತ್ತುಗಳಿಂದ ವಂಚಿತರಾಗಬಾರದು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಕೊನೆಗೆ ಕಲಾವತಿ ಅವರ ಬದಲಿಗೆ ಬೇರೊಬ್ಬ ಕಾರ್ಯಕರ್ತೆಯನ್ನು ನೇಮಿಸಲಾಗುವುದು ಎಂದು ಹೇಳಿ ಗ್ರಾಮಸ್ಥರ ಮನವೊಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT