ಸಂವಿಧಾನವನ್ನು ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಸಂವಿಧಾನದ ಅಡಿಯಲ್ಲಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಕೆಲಸ ಮಾಡುತಿಲ್ಲ. ನಮ್ಮ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ, ಕಂದಾಯ ಸಚಿವರು, ಸರ್ಕಾರದ ಕಾರ್ಯದರ್ಶಿಗೂ ದೂರು ನೀಡಿದ್ದೇವೆ. ಆದರೆ ಯಾವುದೇ ಕ್ರಮವಾಗಿಲ್ಲ.ನಮಗೆ ಅನ್ಯಾಯವಾಗಿದೆ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ದಯಾಮರಣ ಕೊಡಿ ಎಂದರು.