ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶಿಡ್ಲಘಟ್ಟ | ಗ್ರಹಣ ದಿನ ದಾನ: ಶಾಸನದಲ್ಲಿ ಉಲ್ಲೇಖ

Published : 10 ಸೆಪ್ಟೆಂಬರ್ 2025, 4:06 IST
Last Updated : 10 ಸೆಪ್ಟೆಂಬರ್ 2025, 4:06 IST
ಫಾಲೋ ಮಾಡಿ
Comments
ದಾನ ಧರ್ಮಕ್ಕೆ ಪ್ರಶಸ್ತ ಸಮಯ: ಚಂದ್ರಗ್ರಹಣದ ಬಗ್ಗೆ ಟಿವಿ ಜ್ಯೋತಿಷಿಗಳು ಜನರನ್ನು ಭಯಭೀತರನ್ನಾಗಿಸುತ್ತಿರುವ ಸಮಯದಲ್ಲಿ ಚರಿತ್ರೆಗೆ ಸಂಬಂಧಿಸಿದ ವಿಷಯವನ್ನು ಹೇಳಬೇಕಿದೆ. ನಾನು ಗಮನಿಸಿದಂತೆ ನಂದಿ ಸೀಮೆಯ ಹಲವಾರು ಶಿಲಾಶಾಸನಗಳನ್ನು ರಾಜಮಹಾರಾಜರು ಹಾಕಿಸಿರುವುದೇ ಚಂದ್ರಗ್ರಹಣದ ಸಮಯದಲ್ಲಿ. ದಾನ ಧರ್ಮಗಳಿಗೆ ಅದೊಂದು ಪ್ರಶಸ್ತ ಸಮಯ ಮತ್ತು ದಾನದ ಫಲ ದಕ್ಕಲು ಅದು ಸೂಕ್ತ ಸಮಯ ಎಂಬುದು ಇದರಿಂದ ತಿಳಿದುಬರುತ್ತದೆ.
-ಡಿ.ಎನ್.ಸುದರ್ಶನರೆಡ್ಡಿ, ಶಾಸನತಜ್ಞ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT