‘ಬಹುತೇಕರು ಛಾಯಾಗ್ರಹಣವನ್ನೇ ಪೂರ್ಣ ಪ್ರಮಾಣದ ವೃತ್ತಿಯಾಗಿಸಿ ಕೊಂಡಿದ್ದಾರೆ. ಅವರಿಗೆಲ್ಲ ಬೇರೆ ಸಂಪಾದನೆಯಿಲ್ಲದೇ ಕುಟುಂಬ ನಡೆಸುವುದು ಕಷ್ಟವಾಗಿದೆ. ಛಾಯಾಗ್ರಾಹಕರ ನೆರವಿಗೆ ಸರ್ಕಾರ ತಿಂಗಳಿಗೆ ₹2 ಸಾವಿರ ಸಹಾಯಧನ ನೀಡಬೇಕು ಎಂದು ಅವರು ಸಲ್ಲಿಸಿದ್ದ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ. ಇದೀಗ ಎರಡನೇ ಕೊರೊನಾ ಅಲೆಯಿಂದಾಗಿ ಛಾಯಾಗ್ರಾಹಕರು ಕೆಲಸ ಇಲ್ಲದೇ ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಕ್ಯಾಮೆರಾ ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಮೇಘನಾ ಶ್ರೀನಿವಾಸ್.