ಬೆಳಿಗ್ಗೆ 6ರಿಂದಲೇ ದೇವರ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಅಭಿಷೇಕ ಹಾಗೂ ಪೂಜಾ ಕಾರ್ಯಗಳನ್ನು ಮಾಡಲಾಗುವುದು. ಪ್ರತಿ ವರ್ಷ ವೈಕುಂಠ ಏಕಾದಶಿ, ಶ್ರಾವಣ ಮಾಸದ ಕೊನೆಯ ಶನಿವಾರ ಹಾಗೂ ಶ್ರೀನಿವಾಸ ಕಲ್ಯಾಣ ಮಹೋತ್ಸವದಂದು ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳುನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.