ಮತಯಾಚನೆಯಲ್ಲಿ ಕ್ಯಾಥೋಲಿಕ್ ಕನ್ನಡ ಭಾಷಾ ಅಧ್ಯಕ್ಷ ಜೋಸೆಫ್, ಕನ್ನಡ ಕ್ರಿಯಾ ಸಮಿತಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸನಾಯ್ಡು, ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷರಾದ ಬಿ.ಆರ್. ನರಸಿಂಹನಾಯ್ಡು, ಬಿ.ಆರ್. ಕೃಷ್ಣ, ಪ್ರಾಧ್ಯಾಪಕ ಡಾ.ಕೆ.ಎಂ. ನಯಾಜ್ ಅಹಮದ್, ಕ್ರಿಯಾ ಸಮಿತಿಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಸಂಚಾಲಕ ಹರೀಶ್, ಸಹ ಕಾರ್ಯದರ್ಶಿ ರವಿ ಹಾಜರಿದ್ದರು.