‘ಅವರಿಲ್ಲದೆ ಇಡೀ ರಾಜಕೀಯ ವ್ಯವಸ್ಥೆ ಬಡವಾಗಿದೆ. ದೇಶದ ರಾಜಕೀಯದಲ್ಲಿ ಮುಂದೆ ವಾಜಪೇಯಿ ಅವರಂತಹ ಮೇಧಾವಿ ಹುಟ್ಟಿ ಬರಲು ಸಾಧ್ಯವಿಲ್ಲ. ಕವಿ ಹೃದಯಿ, ದಿಟ್ಟ ಆಡಳಿತಗಾರ, ಅತ್ಯಂತ ಸ್ನೇಹಿಮಯಿ ನಾಯಕನನ್ನು ಕಳೆದುಕೊಂಡು ದೇಶ ಇಂದು ಅಕ್ಷರಶಃ ಅನಾಥವಾಗಿದೆ’ ಎಂದರು.
ಭಗತ್ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂದೀಪ್ ರೆಡ್ಡಿ, ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ನಗರ ಘಟಕದ ಅಧ್ಯಕ್ಷ ಮಂಜುನಾಥ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ಬಿಜೆಪಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ವಿ.ಮಧುಚಂದ್ರ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಬಿ.ಕಿರಣ್, ಮುಖಂಡರಾದ ಪ್ರೇಮಲೀಲಾ ವೆಂಕಟೇಶ್, ಎ.ಬಾಲಕೃಷ್ಣ, ನಾರಾಯಣಸ್ವಾಮಿ, ಕೃಷ್ಣಾರೆಡ್ಡಿ, ಶ್ರೀನಿವಾಸ್ ರೆಡ್ಡಿ ಉಪಸ್ಥಿತರಿದ್ದರು.