ಶಿಕ್ಷಕರಾದ ಪಿ.ಸುದರ್ಶನ್, ವಿ.ಎಂ.ಮಂಜುನಾಥ್, ಎಚ್.ಬಿ.ರೂಪ, ಎಸ್.ಎ.ನಳಿನಾಕ್ಷಿ ಅವರು ಮಕ್ಕಳಿಗೆ ಹಳ್ಳ, ಕುಂಟೆ, ಕೆರೆ, ಸರೋವರ, ಸಾಗರಗಳು, ಮಳೆಮಾರುತಗಳು, ಜಲ, ಚಕ್ರ, ವಾಯು ಮಾಲಿನ್ಯ, ಜಲಮಾಲಿನ್ಯ, ಶಬ್ದ ಮಾಲಿನ್ಯದ ಬಗ್ಗೆ ಹಾಗೂ ಕೆರೆಗಳು ಹಳ್ಳಿಗಳ ಜೀವ ನಾಡಿಗಳು, ಕೆರೆಗಳಲ್ಲಿ ನೀರಿದ್ದರೆ ಅಂತರ್ಜಲ ಹೆಚ್ಚಳ, ಕರೆಗಳಿಂದ ಕೃಷಿಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.