ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ವರದರಾಜನ್ ಮಾತ ನಾಡಿ,ಕೋವಿಡ್ ಲಸಿಕೆ ಕುರಿತು ಯಾವುದೇ ಯಾವುದೇ ಅನುಮಾನ ಬೇಡ. ನಿರ್ಭಯವಾಗಿ ಲಸಿಕೆ ಪಡೆದುಕೊಳ್ಳಬಹುದು. ಸದ್ಯಕ್ಕೆ ಕೊರೊನಾ ಕ್ಷೀಣಿಸುತ್ತಿದ್ದರೂ ಇನ್ನೂ ಮುಂಜಾಗ್ರತೆ ವಹಿಸುವುದು ಅಗತ್ಯ. ಕೋವಿಡ್ ನಿಯಮಗಳ ಬಗ್ಗೆ ಉದಾಸೀನತೆ ತೋರದೆ ಪಾಲಿಸಬೇಕು ಎಂದು ಸಲಹೆ ನೀಡಿದರು.