‘ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ, ₹4 ಲಕ್ಷ ಕೈಸಾಲ ಹಾಗೂ ಧರ್ಮಸ್ಥಳ ಯೋಜನೆಯಲ್ಲಿ ₹1 ಲಕ್ಷ ಸಾಲ ಪಡೆದಿದ್ದಾರೆ. ಟ್ರಾಕ್ಟರ್ ಸಾಲ ಸಮರ್ಪಕವಾಗಿ ಕಟ್ಟದೆ ಇದ್ದುದರಿಂದ, ಮಹೇಂದ್ರ ಟ್ರಾಕ್ಟರ್ ಫೈನಾನ್ಸ್ನಿಂದ ಟ್ರಾಕ್ಟರ್ ಜಪ್ತಿ ಮಾಡಿದ್ದರು. ಜಮೀನಿನಲ್ಲಿ ಮುಸಕಿನ ಜೋಳ, ನೆಲಗಡಲೆ ಬೆಳೆ ಬಾರದಿರು ವುದರಿಂದ ನೊಂದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ’ ಎಂದು ಶ್ರೀನಿವಾಸರೆಡ್ಡಿ ಮಗ ಮಲ್ಲಿಕಾರ್ಜಿನ ತಿಳಿಸಿದ್ದಾರೆ. ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.