ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳಬೇಕು. ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಕಾಳಸಂತೆ ಮಾರಾಟಕ್ಕೆ ಅವಕಾಶ ನೀಡಬಾರದು. ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳ ಮೇಲೆ ನಿಗಾವಹಿಸಬೇಕು.
ಸೀಕಲ್ ರಮಣಾರೆಡ್ಡಿ. ತಾಲ್ಲೂಕು ಘಟಕದ ಅಧ್ಯಕ್ಷ, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ