ವೈದ್ಯಕೀಯ ಸಮಸ್ಯೆ ಇರುವವರು, ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲು ಸಾಧ್ಯವಾಗದವರು, ನಮ್ಮನ್ನು ಸಂಪರ್ಕ ಮಾಡಿದರೆ ಸಹಾಯ ಮಾಡಲಿದ್ದೇವೆ. ಆಂಬುಲೆನ್ಸ್ಗಳನ್ನು ಜನರ ಉಪಯೋಗಕ್ಕೆ ಕೊಡುಗೆಯಾಗಿ ಕೊಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ತಲಕಾಯಲಬೆಟ್ಟ, ಜಂಗಮಕೋಟೆ ಹಾಗೂ ಸುಗಟೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದರು.