<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಸೊಣ್ಣೇನಹಳ್ಳಿಯ ಚೇತನ್ ಅವರಿಗೆ ಸೇರಿರುವ ನೀಲಗಿರಿ ತೋಪಿಗೆ ಸೋಮವಾರ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದವರು ನಂದಿಸಿದ್ದಾರೆ.</p>.<p>ಆರು ಎಕರೆ ನೀಲಗಿರಿ ತೋಪಿನಲ್ಲಿ ಒಂದೂವರೆ ಎಕರೆಯಷ್ಟು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಸಮಯಕ್ಕೆ<br />ಬಂದು ನೀರು, ಹೊಂಗೆಸೊಪ್ಪು ಮತ್ತು ನೀಲಗಿರಿ ಸೊಪ್ಪಿನಿಂದ ಬೆಂಕಿ ನಂದಿಸಿದರು. ಸೊಣ್ಣೇನಹಳ್ಳಿ ಗ್ರಾಮಸ್ಥರೂ ಸಹ ಬೆಂಕಿ ನಂದಿಸಲು ನೆರವಾಗಿದ್ದಾರೆ.</p>.<p>ಅಗ್ನಿಶಾಮಕ ದಳ ಠಾಣಾಧಿಕಾರಿ ಕೆ.ರಾಮಕೃಷ್ಣ, ಅಧಿಕಾರಿಗಳಾದ ಪಿ.ಆರ್.ಶ್ರೀನಿವಾಸ್, ಅಶೋಕ್, ಮಹಂತೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಸೊಣ್ಣೇನಹಳ್ಳಿಯ ಚೇತನ್ ಅವರಿಗೆ ಸೇರಿರುವ ನೀಲಗಿರಿ ತೋಪಿಗೆ ಸೋಮವಾರ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದವರು ನಂದಿಸಿದ್ದಾರೆ.</p>.<p>ಆರು ಎಕರೆ ನೀಲಗಿರಿ ತೋಪಿನಲ್ಲಿ ಒಂದೂವರೆ ಎಕರೆಯಷ್ಟು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಸಮಯಕ್ಕೆ<br />ಬಂದು ನೀರು, ಹೊಂಗೆಸೊಪ್ಪು ಮತ್ತು ನೀಲಗಿರಿ ಸೊಪ್ಪಿನಿಂದ ಬೆಂಕಿ ನಂದಿಸಿದರು. ಸೊಣ್ಣೇನಹಳ್ಳಿ ಗ್ರಾಮಸ್ಥರೂ ಸಹ ಬೆಂಕಿ ನಂದಿಸಲು ನೆರವಾಗಿದ್ದಾರೆ.</p>.<p>ಅಗ್ನಿಶಾಮಕ ದಳ ಠಾಣಾಧಿಕಾರಿ ಕೆ.ರಾಮಕೃಷ್ಣ, ಅಧಿಕಾರಿಗಳಾದ ಪಿ.ಆರ್.ಶ್ರೀನಿವಾಸ್, ಅಶೋಕ್, ಮಹಂತೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>