ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಹರ್ ಘರ್ ತಿರಂಗ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದರು. ಸಹ ಶಿಕ್ಷಕಿ ಸೈಯೀದಾ ಇಷರತ್, ಜಮೀಲಾ, ಸಿ.ಎಲ್.ಸತೀಶ್, ಗೋಪಾಲಕೃಷ್ಣ, ಅನ್ನಪೂರ್ಣ ಹಿರೇಮಠ, ಆರ್.ಮಧುಸುಧನ್ ಹಾಜರಿದ್ದರು.