ಜಚನಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಶಿವಜ್ಯೋತಿ, ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಶ್ರೀನಿವಾಸ್, ಹಿರಿಯ ಸಾಹಿತಿಗಳಾದ ಸುಲ್ತಾನ್ ಪೇಟೆ ವೆಂಕಟರಾಜು, ಸರಸಮ್ಮ, ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ಮುನಿಸ್ವಾಮಿ, ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾ ಘಟಕ ಉಪಾಧ್ಯಕ್ಷ ವೇಣು ಉಪಸ್ಥಿತರಿದ್ದರು.