ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ನೇತೃತ್ವದಲ್ಲಿ ಪಿಎಸ್ಐ ಚಂದ್ರಕಲಾ, ಸಿಬ್ಬಂದಿ ರಾಮಯ್ಯ, ರಿಜ್ವಾನ್, ಅಶ್ವತ್ಥ, ಶಿವಶೇಖರ್, ಸುಬ್ರಹ್ಮಣ್ಯ, ಮಂಜುನಾಥ್, ವಿನಯ್ ಕುಮಾರ್, ದೇವರಾಜ್, ಪ್ರಕಾಶ್ ತಗ್ಗಳ್ಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳನ್ನು ಬಂಧಿಸಿದ ಸಿಬ್ಬಂದಿಯನ್ನು ಎಸ್ಪಿ ಡಿ.ಎಲ್.ನಾಗೇಶ್ ಮತ್ತು ಡಿವೈಎಸ್ಪಿ ವಾಸುದೇವ್
ಅಭಿನಂದಿಸಿದ್ದಾರೆ.