ತಾಲ್ಲೂಕು ಆರೋಗ್ಯಧಿಕಾರಿ ಡಾ.ಪ್ರಸನ್ನ, ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಸಂತ್, ಡಾ.ಶ್ರೀನಿವಾಸ್, ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಎಂ. ರಾಮಮೂರ್ತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾ, ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ. ಪದ್ಮಾವತಿ ತಾಲ್ಲೂಕು ಕಾರ್ಯದರ್ಶಿ ಅಂಬರೀಷ್, ಮುಖಂಡರಾದ ಪಿ.ನಾರಾಯಣಸ್ವಾಮಿ, ಆಲೂ ಮಂಜುನಾಥ್ ಸುರೇಶ್ ಭಾಗವಹಿಸಿದ್ದರು.