<p><strong>ಚಿಕ್ಕಬಳ್ಳಾಪುರ: </strong>ವಿದುರಾಶ್ವತ್ಥದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು.</p>.<p>ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ಮುನಿಸ್ವಾಮಿ, ಬಿ.ಎನ್.ಬಚ್ಚೇಗೌಡ, ಸಚಿವ ಸುಧಾಕರ್ ಇದ್ದಾರೆ.</p>.<p>ಸ್ವಾತಂತ್ರ್ಯ ಹೋರಾಟಗಾರರಾದ ಎಂ.ಜೆ.ಬ್ರಹ್ಮಯ್ಯ ಮತ್ತು ಎಂ. ನಂಜಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p><a href="https://www.prajavani.net/district/chikkaballapur/yogasan-performed-in-chikkaballapur-812617.html" itemprop="url">ಯೋಗಾಸನದ ಮೂಲಕ ಅಮೃತ ಮಹೋತ್ಸವಕ್ಕೆ ಚಾಲನೆ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ವಿದುರಾಶ್ವತ್ಥದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು.</p>.<p>ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ಮುನಿಸ್ವಾಮಿ, ಬಿ.ಎನ್.ಬಚ್ಚೇಗೌಡ, ಸಚಿವ ಸುಧಾಕರ್ ಇದ್ದಾರೆ.</p>.<p>ಸ್ವಾತಂತ್ರ್ಯ ಹೋರಾಟಗಾರರಾದ ಎಂ.ಜೆ.ಬ್ರಹ್ಮಯ್ಯ ಮತ್ತು ಎಂ. ನಂಜಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p><a href="https://www.prajavani.net/district/chikkaballapur/yogasan-performed-in-chikkaballapur-812617.html" itemprop="url">ಯೋಗಾಸನದ ಮೂಲಕ ಅಮೃತ ಮಹೋತ್ಸವಕ್ಕೆ ಚಾಲನೆ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>