ತಹಶಿಲ್ದಾರ್ ಸಿಗ್ಬತ್ಉಲ್ಲಾ, ಪ. ಪಂ ಅಧ್ಯಕ್ಷೆ ಬಷೀರಾ ರಿಜ್ವಾನ್, ಉಪಾಧ್ಯಕ್ಷ ಜಿ.ಎಂ. ಅನಿಲ್ ಕುಮಾರ್, ಮುಖ್ಯಾಧಿಕಾರಿ ಸಬಾ ಶಿರೀನ್, ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಮುನೇಗೌಡ, ಸಿ.ಎಂ. ಅನಿಲ್ ಕುಮಾರ್, ತಾ.ಪಂ ಇಒ ಬಿಂದು , ಆರಕ್ಷಕ ಉಪ ನಿರೀಕ್ಷಕ ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪ ಹಂಪಸಂದ್ರ, ಗ್ರಾ. ಪಂ ಅಧ್ಯಕ್ಷ ಲಕ್ಷ್ಮಿನಾರಾಯಣ ಇದ್ದರು.