<p>ಚೇಳೂರು: ಅಡುಗೆ ಅನಿಲದ ಸಿಲಿಂಡರ್ ತುಂಬಿಕೊಂಡು ಬಾಗೇಪಲ್ಲಿಯಿಂದ ಹೊರಟ್ಟಿದ್ದ ವಾಹನ ಮೂಗಿರೆಡ್ಡಿಪಲ್ಲಿ ಕ್ರಾಸ್ನ ಕೆರೆ ತಿರುವಿನಲ್ಲಿ ಭಾನುವಾರ ಹಳ್ಳಕ್ಕೆ ಉರುಳಿಬಿದ್ದಿದ್ದರಿಂದ ಚಾಲಕ ಮತ್ತು ಕ್ಲಿನರ್ಗೆ ಸಣ್ಣಪುಟ್ಟ ಗಾಯಗಳಾಗಿದೆ. </p>.<p>ಚಾಕವೇಲು ಗ್ರಾಮದ ವೆಂಕಟೇಶ್ ಅವರು ಬಾಗೇಪಲ್ಲಿಯಿಂದ ಅನಿಲ ತುಂಬಿಕೊಂಡು ಚಾಕವೇಲು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಚೇಳೂರು ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಕ್ರಾಸ್ನ ಕೆರೆ ತಿರುವಿನ ಬಳಿ ಏಕಾಏಕಿ ಎರಡು ದ್ವಿಚಕ್ರ ವಾಹನ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋಗಿ ವಾಹನ ಪಲ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ಅಡುಗೆ ಅನಿಲದ ಸಿಲಿಂಡರ್ ತುಂಬಿಕೊಂಡು ಬಾಗೇಪಲ್ಲಿಯಿಂದ ಹೊರಟ್ಟಿದ್ದ ವಾಹನ ಮೂಗಿರೆಡ್ಡಿಪಲ್ಲಿ ಕ್ರಾಸ್ನ ಕೆರೆ ತಿರುವಿನಲ್ಲಿ ಭಾನುವಾರ ಹಳ್ಳಕ್ಕೆ ಉರುಳಿಬಿದ್ದಿದ್ದರಿಂದ ಚಾಲಕ ಮತ್ತು ಕ್ಲಿನರ್ಗೆ ಸಣ್ಣಪುಟ್ಟ ಗಾಯಗಳಾಗಿದೆ. </p>.<p>ಚಾಕವೇಲು ಗ್ರಾಮದ ವೆಂಕಟೇಶ್ ಅವರು ಬಾಗೇಪಲ್ಲಿಯಿಂದ ಅನಿಲ ತುಂಬಿಕೊಂಡು ಚಾಕವೇಲು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಚೇಳೂರು ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಕ್ರಾಸ್ನ ಕೆರೆ ತಿರುವಿನ ಬಳಿ ಏಕಾಏಕಿ ಎರಡು ದ್ವಿಚಕ್ರ ವಾಹನ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋಗಿ ವಾಹನ ಪಲ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>