<p>ಗೌರಿಬಿದನೂರು: ‘ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತಂತೆ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಜಾಗೃತಿ ಮೂಡಿಸಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗಣೇಶ್ ಸಲಹೆ ನೀಡಿದರು.</p>.<p>ನಗರದ ಕೆಎಸ್ಆರ್ಟಿಸಿ ಬಸ್ ಡಿಪೊದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು ‘ತಂಬಾಕು ಸೇವನೆಯು ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಹೇಳಿದರು.</p>.<p>ನಗರ ಆರೋಗ್ಯ ಕೇಂದ್ರದ ವೈದ್ಯ ಪ್ರೀತಮ್, ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್, ಖಜಾಂಚಿ ನಾಗರಾಜ್, ಗೋಪಾಲ್, ನರಸಿಂಹ ಮೂರ್ತಿ, ಡಿಪೊ ವ್ಯವಸ್ಥಾಪಕ ರವಿಶಂಕರ್, ಆರೋಗ್ಯ ಅಧಿಕಾರಿ ಉಮಾ ಶಂಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-602701813</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ‘ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತಂತೆ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಜಾಗೃತಿ ಮೂಡಿಸಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗಣೇಶ್ ಸಲಹೆ ನೀಡಿದರು.</p>.<p>ನಗರದ ಕೆಎಸ್ಆರ್ಟಿಸಿ ಬಸ್ ಡಿಪೊದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು ‘ತಂಬಾಕು ಸೇವನೆಯು ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಹೇಳಿದರು.</p>.<p>ನಗರ ಆರೋಗ್ಯ ಕೇಂದ್ರದ ವೈದ್ಯ ಪ್ರೀತಮ್, ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್, ಖಜಾಂಚಿ ನಾಗರಾಜ್, ಗೋಪಾಲ್, ನರಸಿಂಹ ಮೂರ್ತಿ, ಡಿಪೊ ವ್ಯವಸ್ಥಾಪಕ ರವಿಶಂಕರ್, ಆರೋಗ್ಯ ಅಧಿಕಾರಿ ಉಮಾ ಶಂಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-602701813</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>