<p><strong>ಗೌರಿಬಿದನೂರು</strong>: ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ತಾಲ್ಲೂಕಿನ ವೆಂಕಟಾಪುರ ಗ್ರಾಮದ ನಾರಾಯಣಪ್ಪ ಕೆರೆ ಪುನಶ್ಚೇತನ ಕಾರ್ಯಕ್ಕೆ ಗಂಗಾ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು. </p>.<p>ಸಂಘದ ಗೌರವ ಅಧ್ಯಕ್ಷ ಸಂಜೀವ್ ರೆಡ್ಡಿ ಮಾತನಾಡಿ, ‘ಜಲಮೂಲ ರಕ್ಷಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಸಂಕಲ್ಪದೊಂದಿಗೆ ಪ್ರತಿಷ್ಠಾನವು ನಾಲ್ಕು ವರ್ಷಗಳಿಂದ ಕೆರೆಗಳ ರಕ್ಷಣೆಗೆ ಮುಂದಾಗಿದೆ. ಈ ಕಾರ್ಯಕ್ಕೆ ಸ್ಥಳೀಯ ರೈತರು, ಕೆರೆ ಅಚ್ಚುಕಟ್ಟದಾರರು ಮತ್ತು ಗ್ರಾಮಸ್ಥರನ್ನು ಒಳಗೊಳ್ಳಲಾಗಿದೆ’ ಎಂದರು. </p>.<p>ಈ ವೇಳೆ ಗೌರಿಬಿದನೂರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ವೇಣು, ನರಸಿಂಹರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಆನಂದರೆಡ್ಡಿ , ಆಶ್ವತ್ಥಮ್ಮ, ರವಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ತಾಲ್ಲೂಕಿನ ವೆಂಕಟಾಪುರ ಗ್ರಾಮದ ನಾರಾಯಣಪ್ಪ ಕೆರೆ ಪುನಶ್ಚೇತನ ಕಾರ್ಯಕ್ಕೆ ಗಂಗಾ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು. </p>.<p>ಸಂಘದ ಗೌರವ ಅಧ್ಯಕ್ಷ ಸಂಜೀವ್ ರೆಡ್ಡಿ ಮಾತನಾಡಿ, ‘ಜಲಮೂಲ ರಕ್ಷಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಸಂಕಲ್ಪದೊಂದಿಗೆ ಪ್ರತಿಷ್ಠಾನವು ನಾಲ್ಕು ವರ್ಷಗಳಿಂದ ಕೆರೆಗಳ ರಕ್ಷಣೆಗೆ ಮುಂದಾಗಿದೆ. ಈ ಕಾರ್ಯಕ್ಕೆ ಸ್ಥಳೀಯ ರೈತರು, ಕೆರೆ ಅಚ್ಚುಕಟ್ಟದಾರರು ಮತ್ತು ಗ್ರಾಮಸ್ಥರನ್ನು ಒಳಗೊಳ್ಳಲಾಗಿದೆ’ ಎಂದರು. </p>.<p>ಈ ವೇಳೆ ಗೌರಿಬಿದನೂರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ವೇಣು, ನರಸಿಂಹರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಆನಂದರೆಡ್ಡಿ , ಆಶ್ವತ್ಥಮ್ಮ, ರವಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>