ಲೋಪವಿದ್ದರೆ ಸರಿಪಡಿಸಲಾಗುವುದು
ನಗರದಲ್ಲಿ ಅಭಿವೃದ್ಧಿಪಡಿಸಲಾಗಿರುವ ಬಡಾವಣೆಗಳಿಗೆ ಎಲ್ಲ ಹಂತದಲ್ಲೂ ಪರಿಶೀಲಿಸಿಯೇ ಅನುಮತಿ ನೀಡಿದ್ದಾರೆ. ನಾನು ನಗರಕ್ಕೆ ಹೊಸದಾಗಿ ನಿಯೋಜನೆಗೊಂಡಿದ್ದೇನೆ. ಈ ಬಗ್ಗೆ ಪರಿಶೀಲಿಸುವೆ. ಲೋಪ ಕಂಡು ಬಂದಿದ್ದರೆ ಸರಿಪಡಿಸಲಾಗುವುದು ಎಂದು ಗೌರಿಬಿದನೂರು ನಗರ ಯೋಜನಾ ಪ್ರಾಧಿಕಾರ ಸಹಾಯಕ ನಿರ್ದೇಶಕಿ ಶಾಂತಲಾ ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.