ಚಿಕ್ಕಬಳ್ಳಾಪುರ: ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಜಿಲ್ಲೆಯಲ್ಲಿ ಮಂಗಳವಾರ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಪ್ರೌಢಶಾಲೆ ಹಾಗೂ ವಿವಿಧೆಡೆ ನರೇಗಾ ಯೋಜನೆಯಡಿ ನಿರ್ಮಿಸಿರುವ ಕಾಂಪೌಂಡ್ ಕಾಮಗಾರಿ, ಆಟದ ಮೈದಾನ, ಕೈತೋಟ, ಶಾಲಾ ಕೊಠಡಿಗಳನ್ನು ಪರಿಶೀಲಿಸಿದರು.