ಚಿಂತಾಮಣಿ ಭಾಗದಲ್ಲೂ ಖನಿಜ ನಿಕ್ಷೇಪಗಳು ಇದ್ದು ಈ ಭಾಗದಲ್ಲಿ ಪ್ರತ್ಯೇಕವಾಗಿ ವೈಮಾನಿಕ ಸಮೀಕ್ಷೆ ನಡೆಯುವ ಸಾಧ್ಯತೆ ಇದೆ. ‘ಈಗ ಗುಡಿಬಂಡೆ ಭಾಗದಲ್ಲಿ ಸಮೀಕ್ಷೆ ಹೆಲಿಪ್ಯಾಡ್ ನಿರ್ಮಿಸಲು ಅನುಮತಿ ನೀಡಲಾಗಿದೆ. ಮುಂದೆ ಚಿಂತಾಮಣಿ ಭಾಗದಲ್ಲಿ ಸಮೀಕ್ಷೆಗೆ ಅನುಮತಿ ಕೋರುವ ಸಾಧ್ಯತೆ ಇದೆ’ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸುತ್ತವೆ.