<p><strong>ಗೌರಿಬಿದನೂರು:</strong> ತಾಲ್ಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಕ್ರಿಶ್ಚಿಯನ್ ಕಾಲೊನಿ ಪಕ್ಕದ ರೈಲ್ವೆ ಹಳಿ ಬಳಿಯ ಪೊದೆಯಲ್ಲಿ, ಚಿರತೆ ಮರಿಯೊಂದು ಬುಧವಾರ ಬೆಳಗ್ಗೆ ಪ್ರತ್ಯಕ್ಷವಾಗಿತ್ತು.</p>.<p>ಚಿರತೆ ಮರಿಯನ್ನು ಕಂಡ ಕುರಿಗಾಹಿಗಳು ಅರಣ್ಯಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಎರಡು ತಿಂಗಳ ಇರುವ ಚಿರತೆ ಮರಿಯನ್ನು ರಕ್ಷಿಸಿ, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.</p>.<p>ಇದೇ ವೇಳೆ ವಲಯ ಅರಣ್ಯಧಿಕಾರಿ ಹಂಸವಿ, ಉಪ ವಲಯ ಅಧಿಕಾರಿಗಳಾದ ಯಲ್ಲಪ್ಪ, ಶಿವಕುಮಾರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ತಾಲ್ಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಕ್ರಿಶ್ಚಿಯನ್ ಕಾಲೊನಿ ಪಕ್ಕದ ರೈಲ್ವೆ ಹಳಿ ಬಳಿಯ ಪೊದೆಯಲ್ಲಿ, ಚಿರತೆ ಮರಿಯೊಂದು ಬುಧವಾರ ಬೆಳಗ್ಗೆ ಪ್ರತ್ಯಕ್ಷವಾಗಿತ್ತು.</p>.<p>ಚಿರತೆ ಮರಿಯನ್ನು ಕಂಡ ಕುರಿಗಾಹಿಗಳು ಅರಣ್ಯಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಎರಡು ತಿಂಗಳ ಇರುವ ಚಿರತೆ ಮರಿಯನ್ನು ರಕ್ಷಿಸಿ, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.</p>.<p>ಇದೇ ವೇಳೆ ವಲಯ ಅರಣ್ಯಧಿಕಾರಿ ಹಂಸವಿ, ಉಪ ವಲಯ ಅಧಿಕಾರಿಗಳಾದ ಯಲ್ಲಪ್ಪ, ಶಿವಕುಮಾರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>