ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ನಿರ್ದೇಶಕರಾದ ಗಿರಿಜಾ ಶಂಕರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಆರ್. ಹರೀಶ್, ವಕೀಲರಾದ ಎಚ್.ಎಲ್.ವಿ. ವೆಂಕಟೇಶ್, ಮುಖ್ಯಶಿಕ್ಷಕರಾದ ಟಿ.ಕೆ. ವೆಂಕಟಮೋಹನ್, ಜೀವಿಕ ಜಿಲ್ಲಾ ಸಂಚಾಲಕ ಹನುಮಂತು, ತಾಲ್ಲೂಕು ಒಕ್ಕೂಟದ ಅಧ್ಯಕ್ಷರು, ಸಂಚಾಲಕರು, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಪಿಡಿಒಗಳು, ಜೀವಿಕ ಸಂಚಾಲಕರು, ಪದಾಧಿಕಾರಿಗಳು ಮತ್ತು ಜೀತ ವಿಮುಕ್ತಿಗೊಂಡವರು ಇದ್ದರು.